ಅಮೃತ ಘಳಿಗೆ
From Wikipedia
| ಅಮೃತಘಳಿಗೆ |
|
| ಬಿಡುಗಡೆ ವರ್ಷ | ೧೯೮೪ |
| ಚಿತ್ರ ನಿರ್ಮಾಣ ಸಂಸ್ಥೆ | ಜಯಭೇರಿ ಫಿಲಂಸ್ |
| ನಾಯಕ | ಶ್ರೀಧರ್ |
| ನಾಯಕಿ | ಪದ್ಮಾವಾಸಂತಿ |
| ಪೋಷಕ ವರ್ಗ | ರಾಮಕೃಷ್ಣ, ಸುರೇಖ, ಶಕ್ತಿಪ್ರಸಾದ್ |
| ಸಂಗೀತ ನಿರ್ದೇಶನ | ವಿಜಯಭಾಸ್ಕರ್ |
| ಕಥೆ / ಕಾದಂಬರಿ | ದೊಡ್ಡೇರಿ ವೆಂಕಟರಾಯ |
| ಚಿತ್ರಕಥೆ | |
| ಸಂಭಾಷಣೆ | |
| ಸಾಹಿತ್ಯ | |
| ಹಿನ್ನೆಲೆ ಗಾಯನ | ಪಿ.ಜಯಚಂದ್ರನ್ |
| ಛಾಯಾಗ್ರಹಣ | ಬಿ.ಎಸ್.ಬಸವರಾಜ್ |
| ನೃತ್ಯ | |
| ಸಾಹಸ | |
| ಸಂಕಲನ | |
| ನಿರ್ದೇಶನ | ಪುಟ್ಟಣ್ಣ ಕಣಗಾಲ್ |
| ನಿರ್ಮಾಪಕರು | ಎಸ್.ಆರ್.ರಾಜನ್ |
| ಪ್ರಶಸ್ತಿಗಳು | |
| ಇತರೆ ಮಾಹಿತಿ | ದೊಡ್ಡೇರಿ ವೆಂಕಟಗಿರಿ ರಾವ್ ಅವರ ಅವಧಾನ ಕಾದಂಬರಿ ಆಧಾರಿತ ಚಿತ್ರ |
ಅಮೃತ ಘಳಿಗೆ (ಕನ್ನಡ ಕಲರ್ ಚಲನಚಿತ್ರ - ೧೯೮೪)
ದೊಡ್ಡೇರಿ ವೆಂಕಟಗಿರಿ ರಾವ್ ಅವರ 'ಅವಧಾನ' ಎಂಬ ಕಾದಂಬರಿಯೇ ಪುಟ್ಟಣ್ಣ ಕಣಗಾಲ್ ಅವರ ಸೃಜನಶೀಲತೆಯಲ್ಲಿ ಜಯಬೇರಿ ಫಿಲಂಸ್ ಅವರ 'ಅಮೃತ ಘಳಿಗೆ'ಯಾಗಿ ರೂಪುಗೊಂಡಿತು. ಚಿತ್ರದುರ್ಗದ ಬಿ.ಎಲ್. ವೇಣುರವರ ಸಂಭಾಷಣೆ, ವಿಜಯ ಭಾಸ್ಕರರ ಸಂಗೀತ ಮತ್ತು ವಿಜಯ ನಾರಸಿಂಹರ ಚಿತ್ರ ಗೀತೆಗಳನ್ನು ಈ ಚಿತ್ರದಲ್ಲಿ ಬಳಸಲಾಗಿದೆ. ಕಲಾವಿದರಾಗಿ - ಶ್ರೀಧರ್ ಮತ್ತು ಜ್ಯೋತಿ, ಬಿ.ಕೆ. ಶಂಕರ್, ಪದ್ಮಾ ವಾಸಂತಿ, ಉಮಾಶ್ರೀ, ರಾಮಕೃಷ್ಣ ಮತ್ತು ಇತರರು ಅಭಿನಯಿಸಿದ್ದಾರೆ.

